45 ವರ್ಷಗಳ ಸೇವಾ ಅನುಭವ ಹೊಂದಿರುವ ಕಲಬುರ್ಗಿಯ ವೈದ್ಯ ಸೈಯದ್ ಅನ್ವರ್ ಖುರ್ಷಿದ್ ಅವರಿಗೆ ರಾಷ್ಟ್ರಪತಿ ದೌಪದಿ ಮುರ್ಮ ಅವರು, ಓಡಿಶಾದಲ್ಲಿ ನಡೆದ ಕಾರ್ಯಕ್ರಮದಲ್ಲಿ 2025ರ ಪ್ರವಾಸಿ ಭಾರತೀಯ ಸಮ್ಮಾನ್ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ಕಲಬುರ್ಗಿಯ ವೈದ್ಯ ಸದ್ಯ ಸೌದಿ ಅರೇಬಿಯಾದಲ್ಲಿ ಸೇವೆ ಸಲ್ಲಿಸುತ್ತಿದ್ದು, ಖರ್ಷಿದ್ ಅವರು, ಕಿಂಗ್ ಫೈಸಲ್ ಆಸ್ಪತ್ರೆ ಸೇರಿ ಪ್ರಮುಖ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಈ ಪ್ರಶಸ್ತಿಯು ಭಾರತ ಸರ್ಕಾರದಿಂದ ಸಾಗರೋತ್ತರ ಭಾರತೀಯರಿಗೆ ನೀಡುವ ಅತ್ಯುನ್ನತ ಗೌರವವಾಗಿದೆ.
ಈ ಹಿಂದೆ ರಿಯಾದ್ನಲ್ಲಿ ಮೊದಲ ಭಾರತೀಯ ಶಾಲೆ ಆರಂಭಿಸಿದ್ದಕ್ಕಾಗಿ 2017 ರಲ್ಲಿ ಶಿಕ್ಷಣತಜ್ಞ ಜೀನತ್ ಜಾಫ್ರಿಗೆ ಈ ಪ್ರಶಸ್ತಿ ಲಭಿಸಿತ್ತು.
Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.