ಮುಂಡರಗಿ: ಗದಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೆಳನ ಇದೆ ಜನೆವರಿ ೨೦ ಹಾಗೂ ೨೧ ರಂದು ಸೋಮವಾರ ಹಾಗೂ ಮಂಗಳವಾರ ಗಜೇಂದ್ರಗಡ ತಾಲೂಕಿನಲ್ಲಿ ಎರಡು ದಿನಗಳ ಕಾಲ ಅದ್ದೂರಿಯಾಗಿ ನಡೆಯುತ್ತದೆ.
ಸಾಹಿತ್ಯ ಸಮ್ಮೇಳನಕ್ಕೆ ಮುಂಡರಗಿ ತಾಲೂಕಿನ ಎಲ್ಲಾ ಸಾಹಿತಿಗಳು, ಸಾಹಿತ್ಯಾಭಿಮಾನಿಗಳು, ಕನ್ನಡ ಪರ ಸಂಘಟನೆಗಳ ಮುಖ್ಯಸ್ಥರು,ಕವಿಗಳು, ಎಲ್ಲಾ ಕಸಾಪ ಆಜೀವ ಸದಸ್ಯರುಗಳು ಎರಡು ದಿನ ನಡೆಯುವ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡು, ಸಮ್ಮೇಳನ ಯಶಸ್ವಿಗೊಳಿಸಲು ಕನ್ನಡ ಸಾಹಿತ್ಯ ಪರಿಷತ್ತಿನ ಮುಂಡರಗಿ ತಾಲೂಕ ಘಟಕದ ಅಧ್ಯಕ್ಷರಾದ ಎಮ್ ಜಿ ಗಚ್ಚಣ್ಣವರ ಹಾಗೂ ಪದಾಧಿಕಾರಿಗಳು ವಿನಂತಿಸಿದ್ದಾರೆ.
Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.