ಮುಂಡರಗಿ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಮೇವುಂಡಿ ಗ್ರಾಮದಲ್ಲಿ ನಡೆದಿದೆ.
ಈರಪ್ಪ ಕುರಡಗಿ (46) ಅನ್ನುವ ರೈತ ಜಮೀನಿನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕೆವಿಜಿ ಬ್ಯಾಂಕ್ ನಲ್ಲಿ, 1 ಲಕ್ಷ, 20 ಸಾವಿರ ರೂಪಾಯಿ ಬೆಳೆ ಸಾಲ ಹಾಗೂ ಸಂಘ ಸಂಸ್ಥೆಗಳಲ್ಲಿ ಸುಮಾರು 2 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದನಂತೆ.
ತನ್ನ 2 ಎಕರೆ ಜಮೀನಿನಲ್ಲಿ ಸರಿಯಾಗಿ ಫಸಲು ಬಾರದ ಹಿನ್ನೆಲೆ ಮನನೊಂದಿದ್ದ ಈರಪ್ಪ ಸಾಲ ಮರುಪಾವತಿ ಮಾಡಲು ಆಗದೇ, ಆತ್ಮಹತ್ಯೆಗೆ ಶರಣಾಗಿದ್ದಾನೆ.
Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.