Home » News » ಗದಗ-ಬೆಟಗೇರಿ ಜನರಲ್ ವರ್ಕ್ಸ ಹಾಗೂ ಹಮಾಲರ ಚಕ್ಕಡಿಯವರ ಸಮಿತಿಯಿಂದ ರಾಷ್ಟ್ರಮಟ್ಟದ ಜಂಗಿ ನಿಕಾಲಿ ಕುಸ್ತಿಗಳಿಗೆ ಯುವ ಮುಖಂಡ ಕೃಷ್ಣಗೌಡ ಪಾಟೀಲ ಚಾಲನೆ

ಗದಗ-ಬೆಟಗೇರಿ ಜನರಲ್ ವರ್ಕ್ಸ ಹಾಗೂ ಹಮಾಲರ ಚಕ್ಕಡಿಯವರ ಸಮಿತಿಯಿಂದ ರಾಷ್ಟ್ರಮಟ್ಟದ ಜಂಗಿ ನಿಕಾಲಿ ಕುಸ್ತಿಗಳಿಗೆ ಯುವ ಮುಖಂಡ ಕೃಷ್ಣಗೌಡ ಪಾಟೀಲ ಚಾಲನೆ

by CityXPress
0 comments

ಗದಗ 18: ಲಿಂಗೈಕ್ಯ ಪಂಚಾಕ್ಷರಿ ಗವಾಯಿಗಳರವರ ೮೧ನೇ ಪುಣ್ಯಸ್ಮರಣೋತ್ಸವ ಹಾಗೂ ಪದ್ಮಭೂಷಣ ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳರವರ ೧೫ನೇಯ ಪುಣ್ಯಸ್ಮರಣೋತ್ಸವ ಹಾಗೂ ಉಭಯ ಗುರುಗಳ ಜಾತ್ರಾ ಮಹೋತ್ಸವದ ಅಂಗವಾಗಿ ದಿನಾಂಕ ೧೭-೦೬-೨೦೨೫ ರಂದು ಗದಗ-ಬೆಟಗೇರಿ ಜನರಲ್ ವರ್ಕ್ಸ ಹಾಗೂ ಹಮಾಲರ ಚಕ್ಕಡಿಯವರ ಸಮಿತಿಯಿಂದ ರಾಷ್ಟçಮಟ್ಟದ ಜಂಗಿ ನಿಕಾಲಿ ಕುಸ್ತಿಗೆ ಚಾಲನೆಯನ್ನು ಕೃಷ್ಣಗೌಡ ಪಾಟೀಲ ಚಾಲನೆ ನೀಡಿದರು. ಸಾನಿಧ್ಯವನ್ನು ಪೂಜ್ಯ ಕಲ್ಲಯ್ಯಜ್ಜನವರು ಸಾನಿಧ್ಯ ವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಬಿ.ಬಿ.ಅಸೂಟಿ, ಅಶೋಕ ಸಂಕಣ್ಣವರ, ಪ್ರಕಾಶ ಕರಿ, ವಸಂತ ಸಿದ್ದಮ್ಮನಹಳ್ಳಿ ಸೇರಿದಂತೆ ಹಮಾಲರ ಚಕ್ಕಡಿಯವರ ಸಮಿತಿಯ ಪದಾಧಿಕಾರಿಗಳು ಹಾಗೂ ದಲಾಲ ಅಂಗಡಿಯ ವರ್ತಕರು ಹಾಗೂ ಖರೀದಿದಾರರ ಅಂಗಡಿ ವರ್ತಕರು, ಬ್ರೋಕರ್‌ದಾರರು ಪಾಲ್ಗೊಂಡಿದ್ದರು.

ಕುಸ್ತಿ ನಿರ್ಣಾಯಕರಾಗಿ ಸುಭಾಸ ಸಂಗಪ್ಪ ಕಡಿಗೇರಿ, ಆದಪ್ಪ ಮಾರೆಪ್ಪನವರ, ಇಮಾಮಸಾಬ ರೋಣದ, ಅಮರಪ್ಪ ಕುಡಗುಂಟಿ. ಸಂಘದ ಸದಸ್ಯರುಗಳಾದ ಅಯ್ಯಪ್ಪ ನಾಯ್ಕರ, ಮಹಮ್ಮದಸಾಬ ವಾಲೇಕರ, ಇಮಾಮಸಾಬ ರೋಣದ, ಗೋವಿಂದಪ್ಪ ಮುಂಡರಗಿ, ರಾಮಣ್ಣ ವಾಲ್ಮೀಕಿ, ಯಲ್ಲಪ್ಪ ಗೊಂದಿ, ರವಿ ರಾಯರದೊಡ್ಡಿ, ಮಕ್ತುಮಸಾಬ ನಾಗನೂರ, ರಂಗಪ್ಪ ಯರಗುಡಿ, ಬಸವರಾಜ ಸೂಡಿ, ಮಾರುತಿ ರಾಯರದೊಡ್ಡಿ, ದೇವರಾಜ ಬಿನ್ನಾಳ, ಯಲ್ಲಪ್ಪ ಬೇವಿನಮರದ, ಬಸವರಾಜ ಬೇವಿನಮರದ, ಸುಭಾಸ ಕಟಗೇರಿ, ಇಮಾಮಸಾಬ ರೋಣದ, ಅಯ್ಯಪ್ಪ ನಾಯ್ಕರ, ರಾಮಣ್ಣ ವಾಲ್ಮೀಕಿ, ಗೋವಿಂದಪ್ಪ ಮುಂಡರಗಿ, ಬಸಣ್ಣ ಸೂಡಿ, ಮಾಬುಸಾಬ ವಾಲಿಕಾರ, ಮಾರುತಿ ರಾಲದೊಡ್ಡಿ, ದೇವರಾಜ ಬಿನ್ನಾಳ, ಯಲ್ಲಪ್ಪ ಬೇವಿನಮರದ, ರವಿ ರಾಲದೊಡ್ಡಿ, ವಸಂತ ಸಿದ್ದಮ್ಮನಹಳ್ಳಿ, ದೇವಪ್ಪ ಗಡಾದ, ಅಮರಪ್ಪ ಗುಡಗುಂದಿ, ಸೋಮನಾಥ ಹಾತಲಗೇರಿ, ದೇವಪ್ಪ ಕನ್ಯಾಳ, ಅಮೀನಸಾಬ ಅಣ್ಣೀಗೇರಿ, ಅಲ್ಲಾಸಾಬ ನದಾಫ, ರಾಮಚಂದ್ರ ಹರಿಜನ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Website designed by Dreamweb
error: Content is protected by Dreamweb