ಬೆಂಗಳೂರು: ಬಿ.ವೈ.ವಿಜಯೇಂದ್ರ ಅವರನ್ನ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ ದಿನದಿಂದಲೂ ಸಹ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಹಿರಂಗವಾಗಿಯೇ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರು. ಉಪಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡ ಬಳಿಕ ಬಣ ಬಡಿದಾಟ ತೀವ್ರ ತಾರಕಕ್ಕೆ ಏರಿತ್ತು. ಇದೀಗ …
Tag:
Basangouda Yatnal
-
-
ರಾಜ್ಯ
ಉಪಚುನಾವಣೆ ಸೋಲಿನ ನಿರಾಶೆ:ಕಾರ್ಯಕರ್ತರಿಗೆ ವಿಜಯೇಂದ್ರ ಧೈರ್ಯ: ಯತ್ನಾಳ್ ಬಣಕ್ಕೆ ಖಡಕ್ ಎಚ್ಚರಿಕೆ!
by CityXPressby CityXPressಕರ್ನಾಟಕದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡ ಹಿನ್ನೆಲೆ ಕಾರ್ಯಕರ್ತರಿಗೆ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಹಿರಂಗ ಪತ್ರ ಬರೆಯುವ ಮೂಲಕ ಕಾರ್ಯಕರ್ತರಲ್ಲಿ ಆಶಾಭಾವನೆಯ ಧೈರ್ಯ ತುಂಬಿದ್ದಾರೆ. ಸೋಲಿನಿಂದ ಕಾರ್ಯಕರ್ತರು ಎದೆಗುಂದಬೇಕಿಲ್ಲ. ಇದು ಮುಂದಿನ ಸವಾಲುಗಳನ್ನು ಎಚ್ಚರಿಸುವ ಸಂಕೇತ ಎಂದು ಭಾವಿಸೋಣ, ಎಂದಿದ್ದಾರೆ. …
-
ರಾಜ್ಯ
ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ: ಮಧು ಬಂಗಾರಪ್ಪ ಎದುರಲ್ಲೇ ಜೋರಾಗಿ ಕೂಗಿ ಹೇಳಿದ ವಿದ್ಯಾರ್ಥಿ!
by CityXPressby CityXPressಬೆಂಗಳೂರು: ಕರ್ನಾಟಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಸರಿಯಾಗಿ ಕನ್ನಡ ಬರಲ್ಲ ಎಂದು ವಿದ್ಯಾರ್ಥಿಯೊಬ್ಬ ಅವರ ಮುಂದೆಯೇ ಜೋರಾಗಿ ಕೂಗಿ ಹೇಳಿರುವ ಘಟನೆ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದಿದೆ. ಇದರಿಂದ ಕೋಪಗೊಂಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಆ ಹುಡುಗನ ಮೇಲೆ …