ಬೆಳಗಾವಿ: ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನಕ್ಕೆ ಕಾನೂನು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ನೀರಾವರಿಗೆ ಕೃಷ್ಣ ಅವರ ಕೊಡುಗೆ ಅಪಾರವಾಗಿತ್ತು.ಉತ್ತರ ಕರ್ನಾಟಕ ಭಾಗದ ನೀರಾವರಿ ಯೋಜನೆಗಳಿಗೆ ಒತ್ತು ನೀಡಿದ್ದರು.ಕೆಬಿಜೆಎನ್ಎಲ್ ಕರ್ನಾಟಕ …
Tag:
H k patil
-
-
ರಾಜ್ಯ
ಕರ್ನಾಟಕದ ಉಪಚುನಾವಣೆ ಸುಳ್ಳುಹೇಳುವ ಮೋದಿ, ಶಾ ರನ್ನ ಸೋಲಿಸಿದೆ: ಮಹಾರಾಷ್ಟ್ರದ ಮತ ಎಣಿಕೆ ಅನುಮಾನ ಮೂಡಿಸಿದೆ: ಹೆಚ್.ಕೆ.ಪಾಟೀಲ!
by CityXPressby CityXPressಗದಗ: ಉಪಚುನಾವಣೆ ಫಲಿತಾಂಶ ಕಾಂಗ್ರೆಸ್ ಪಾಲಾದ ಬೆನ್ನಲ್ಲೇ, ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ, ಪ್ರತಿಕ್ರಿಯಿಸಿದ್ದಾರೆ. ಬಿಜೆಪಿಗೆ ರಾಜ್ಯದ ಜನ ಮಂಗಳಾರತಿ ಮಾಡಿದ್ದಾರೆ.ಈ ಉಪಚುನಾವಣೆ ಬಹಳ ಮಹತ್ವದ್ದಾಗಿತ್ತು.ರಾಜ್ಯದ ಹಲವಾರು ಬೆಳೆವಣಿಗೆಗಳಿಗೆ ಸಮರ್ಪಕ ಉತ್ತರ ನೀಡಿ ಮಂಗಳಾರತಿ ಮಾಡಿದ್ದು, ವಿರೋಧ ಪಕ್ಷದವರು,ಸಮಾಜ ಒಡೆಯುವ …
-
ಗದಗ: ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ರೋಣ ಇವರ ಸಂಯುಕ್ತಾಶ್ರಯದಲ್ಲಿ ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ದಿವಾಣಿ ಮತ್ತು ಜೆಎಂಎಫ್ಸಿ ನ್ಯಾಯಾಲಯ ಕಟ್ಟಡದ ಶಂಕುಸ್ಥಾಪನಾ ಸಮಾರಂಭ ನೆರವೇರಿತು. ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ …
Older Posts