ಲಕ್ಷ್ಮೇಶ್ವರ (ಗದಗ ಜಿಲ್ಲೆ):ಲಕ್ಷ್ಮೇಶ್ವರ ತಾಲೂಕಿನ ಹುಲ್ಲೂರ ಹಾಗೂ ಅಮರಾಪೂರ ಗ್ರಾಮಗಳ ಮಧ್ಯೆ ನಿನ್ನೆ (ಅ.15) ರಾತ್ರಿ ಸಂಭವಿಸಿದ ಅಪಘಾತದಲ್ಲಿ ಗ್ರಾಮ ಸಹಾಯಕನೊಬ್ಬ ಸಾವನ್ನಪ್ಪಿರುವ ಘಟನೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಮರಳು ತುಂಬಿಕೊಂಡು ಬರುತ್ತಿದ್ದ ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಸಂಭವಿಸಿದ ಈ …
Mines & jiology dept
-
-
ರಾಜ್ಯ
ಅಕ್ರಮ ಮಣ್ಣು ಲೂಟಿ ವಿರುದ್ಧ ಗ್ರಾಮಸ್ಥರ ಆಕ್ರೋಶ; ಲಾರಿ ತಡೆದ ಗ್ರಾಮಸ್ಥರು: ಅಧಿಕಾರಿಗಳಿಗೆ ಗೊತ್ತೇ ಇಲ್ವಂತೆ..!
by CityXPressby CityXPressಲಕ್ಷ್ಮೇಶ್ವರ, ಜುಲೈ 16:ತಾಲೂಕಿನ ಶೆಟ್ಟಿಕೇರಿ ಹಾಗೂ ಅಕ್ಕಿಗುಂದ ಗ್ರಾಮಗಳ ಮದ್ಯಭಾಗದಲ್ಲಿರುವ ಗುಡ್ಡದ ಮಾಲ್ಕಿ ಜಮೀನಿನಲ್ಲಿ ನಡೆಯುತ್ತಿರುವ ಅಕ್ರಮ ಮಣ್ಣು ಲೂಟಿ ವಿರುದ್ಧ ಸ್ಥಳೀಯ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಟಿಪ್ಪರ್ ಮತ್ತು ಲಾರಿಗಳನ್ನು ತಡೆದು ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮಸ್ಥರ ಆರೋಪದಂತೆ, …
-
ರಾಜ್ಯ
ಅಕ್ರಮ ಮರಳು ಅಡ್ಡೆಗಳ ಮೇಲೆ ದಾಳಿ: ಲಕ್ಷಾಂತರ ಮೌಲ್ಯದ ಮರಳು ವಶಕ್ಕೆ..!ಇದು ‘ಸಿಟಿ ಎಕ್ಸಪ್ರೆಸ್’ ನ್ಯೂಸ್ ಇಂಪ್ಯಾಕ್ಟ್..!
by CityXPressby CityXPressಲಕ್ಷ್ಮೇಶ್ವರ: ಲಕ್ಷ್ಮೇಶ್ವರ – ಶಿರಹಟ್ಟಿ ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆ ಬಗ್ಗೆ ನಿಮ್ಮ ಸಿಟಿ ಎಕ್ಸ್ಪ್ರೆಸ್ ನ್ಯೂಸ್, ಸುದ್ದಿ ಪ್ರಕಟಿಸಿದ ಕೆಲವೇ ಗಂಟೆಗಳಲ್ಲಿ, ಎತ್ತೆಚ್ಚ ತಾಲೂಕು ಅಧಿಕಾರಿವರ್ಗ ಅಕ್ರಮ ಮರಳು ಅಡ್ಡೆಗಳ ಮೇಲೆ ದಾಳಿ ನಡೆಸಿದೆ. “ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ …
-
ಸುತ್ತಾ-ಮುತ್ತಾ
ಲಕ್ಷ್ಮೇಶ್ವರ ತಾಲೂಕಿನಲ್ಲಿ ಅಕ್ರಮ ಮರಳುಗಾರಿಕೆ: ಅಧಿಕಾರಿಗಳಿಗಿಲ್ಲ ತಡೆಯುವ ಎದೆಗಾರಿಕೆ!
by CityXPressby CityXPressಲಕ್ಷ್ಮೇಶ್ವರ:ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನಲ್ಲಿ ಮರಳು ಮಾಫಿಯಾ ಅಟ್ಟಹಾಸ ದಿನದಿಂದ ದಿನಕ್ಕೆ ಮಿತಿ ಮೀರುತ್ತಿದೆ. ತಾವು ಮಾಡಿದ್ದೇ ನಿಯಮ, ಹೇಳಿದ್ದೇ ಕಾನೂನು ಎನ್ನುವ ರೀತಿಯಲ್ಲಿ ಈ ಮರಳುದಂಧೆಕೋರರು ವರ್ತಿಸುತ್ತಿದ್ದಾರೆ. ಲಕ್ಷ್ಮೇಶ್ವರ ತಾಲೂಕಿನ ಹುಲ್ಲೂರ ಗ್ರಾಮದಲ್ಲಂತೂ ಮರಳು ದಂಧೆಕೋರರ ಅಡ್ಡೆಯಾಗಿ ಬದಲಾವಣೆಗೊಂಡಿದೆ.ಇಲ್ಲಿ ಅಕ್ರಮ …