ಗದಗ: ನಗರದ ಸನ್ಮಾರ್ಗ ಪದವಿ ಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ವಿದ್ಯಾಲಯದಲ್ಲಿ ೭೭ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಗೌರವದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿಗಳಾದ ಶ್ರೀ ಎಂ.ಸಿ. ಹಿರೇಮಠ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಸ್ವಾತಂತ್ರ್ಯಾನಂತರ ರಾಷ್ಟ್ರದ ಸುಸ್ಥಿರತೆ, …
Tag:
REPUBLIC DAY
-
ಸುತ್ತಾ-ಮುತ್ತಾ
-
ಸುತ್ತಾ-ಮುತ್ತಾ
ರಾಷ್ಟ್ರಧ್ವಜದ ಶಿಷ್ಟಾಚಾರಕ್ಕೆ ಧಕ್ಕೆ ತರದಂತೆ ಗಣರಾಜ್ಯೋತ್ಸವ ಆಚರಿಸಿ:ತಹಸಿಲ್ದಾರ ಎರ್ರಿಸ್ವಾಮಿ
by CityXPressby CityXPressಮುಂಡರಗಿ:ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯನ್ನ ತಾಲೂಕ ದಂಡಾಧಿಕಾರಿಗಳಾದ ಪಿ.ಎಸ್.ಎರ್ರಿಸ್ವಾಮಿ ಅವರ ನೇತೃತ್ವದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ರೈತ ಮುಖಂಡ ಸುರೇಶ್ ಹಲವಾಗಲಿ ಮಾತನಾಡಿ, ರಾಷ್ಟ್ರ ಪ್ರೇಮ ಮತ್ತು ರಾಷ್ಟ್ರ ಧರ್ಮದಿಂದ ಗಣರಾಜ್ಯೋತ್ಸವವನ್ನು ನಾವೆಲ್ಲರೂ ಆಚರಿಸಬೇಕಾಗಿದೆ. ಐತಿಹಾಸಿಕ ಸಂವಿಧಾನ ನಮ್ಮದಾಗಿದ್ದು, …
-
ಗದಗ: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಯಾರಿಗೆ ಗೊತ್ತಿಲ್ಲ ಹೇಳಿ. ನೊರೊಂದು ಬಾವಿಗಳನ್ನ ಒಳಗೊಂಡಿರೋ ಲಕ್ಕುಂಡಿ ಇದೀಗ ಭಾರತದ ರಾಜಧಾನಿಯಲ್ಲಿ ಮಿಂಚಲಿದೆ. ಹೌದು,ಜನವರಿ 26ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್ನಲ್ಲಿ ಸ್ತಬ್ದಚಿತ್ರಗಳ ಪ್ರದರ್ಶನಕ್ಕೆ ಕರ್ನಾಟಕವೂ ಸೇರಿ 15 ರಾಜ್ಯಗಳು ಆಯ್ಕೆಯಾಗಿವೆ. ಕರ್ನಾಟಕ ರಾಜ್ಯದಿಂದ …